32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

ಬೆಳ್ತಂಗಡಿ: ಬೈಕ್ ಅಪಘಾತದಿಂದ ಗಾಯಗೊಂಡ ಕಳೆಂಜ ಗ್ರಾಮದ ಪಂಚಮಿಪಾದೆ ನಿವಾಸಿ ಶಶಿಧರ ಹಾಗೂ ಕಳೆಂಜ ಗ್ರಾಮ ಮಡ್ಯಾದ ಗುಡ್ಡೆ ನಿವಾಸಿ ಗೋಪಾಲಕೃಷ್ಣ ಅವರನ್ನ ಬೆನಕ ಹಾಸ್ಪಿಟಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ ಮಾಡಿ ಕುಟುಂಬದವರಿಗೆ ಧೈರ್ಯ ತುಂಬಿದರು ಹಾಗೂ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಶರತ್ ಕಳೆಂಜ, ಶ್ರೀಧರ್ ಕಳೆಂಜ, ವಿಜಯಲಕ್ಷ್ಮಿ ಎನ್.ಡಿ, ಶೋಭಾ ನಾರಾಯಣ ಗೌಡ, ಕಾವ್ಯ ಗಣೇಶ್ ನಿಡ್ಲೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya
error: Content is protected !!