23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

ಬೆಳ್ತಂಗಡಿ: ಬೈಕ್ ಅಪಘಾತದಿಂದ ಗಾಯಗೊಂಡ ಕಳೆಂಜ ಗ್ರಾಮದ ಪಂಚಮಿಪಾದೆ ನಿವಾಸಿ ಶಶಿಧರ ಹಾಗೂ ಕಳೆಂಜ ಗ್ರಾಮ ಮಡ್ಯಾದ ಗುಡ್ಡೆ ನಿವಾಸಿ ಗೋಪಾಲಕೃಷ್ಣ ಅವರನ್ನ ಬೆನಕ ಹಾಸ್ಪಿಟಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ ಮಾಡಿ ಕುಟುಂಬದವರಿಗೆ ಧೈರ್ಯ ತುಂಬಿದರು ಹಾಗೂ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಶರತ್ ಕಳೆಂಜ, ಶ್ರೀಧರ್ ಕಳೆಂಜ, ವಿಜಯಲಕ್ಷ್ಮಿ ಎನ್.ಡಿ, ಶೋಭಾ ನಾರಾಯಣ ಗೌಡ, ಕಾವ್ಯ ಗಣೇಶ್ ನಿಡ್ಲೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!