September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು : ವೇಣೂರು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 24 ರಂದು ನೂತನ ಬಸ್ ನಿಲ್ದಾಣದ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್., ಪಂಚಾಯತ್ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಪ್ರಕಾಶ್ ಎಸ್.ಸ್ವಾಗತಿಸಿದರು. ಲೆಕ್ಕ ಸಹಾಯಕ ರಾಜು ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ನಾರ್ಣಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವನಜ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya
error: Content is protected !!