July 23, 2026
ಪ್ರಮುಖ ಸುದ್ದಿಸಮಸ್ಯೆ

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೆಸ್ಕಾಂ ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಫೆ.26.ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಈ ಕೆಳಗೆ ನಮೂದಿಸಿದ 11ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು,ನಿಡ್ಲೆ,ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!