September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!