July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!