23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya
error: Content is protected !!