September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!