ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಜಯಂತ್ ರವರ ಪತ್ನಿ ಶಕುಂತಳಾ (40ವ) ರವರು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.14ರಂದು ನಿಧನರಾದರು.

ಮೃತರು ಪತಿ ಜಯಂತ್, ಪುತ್ರರಾದ ರಜತ್, ಅಭಿಲಾಷ್, ತಾಯಿ ರತ್ನಾ, ಅತ್ತೆ ಗಿರಿಜಾ, ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!