22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆದಿದೆ.

ತಾರನಾಥ ಎಂ, ಬಾಲಕೃಷ್ಣ ಗೌಡ, ವಿಮಲಾ, ಲೀಲಾಧರ ಎ.ಎಸ್, ಶೋಭಾ ಪಿ.ಎಸ್ ಮನೋರಮಾ ಹಾಗೂ ಸೇವಾ ಭಾರತಿಯಿಂದ ಸರಸ್ವತಿ ಎ, ಸಜಿತ ಲೋಕೇಶ್ ಎ.ಸಿ ನಾಗೇಶ್ ಲೋಕೇಶ್ ಕೆ ಸಂಧ್ಯಾ ಸುಂದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಸೇವಾ ಭಾರತೀಯ ಬೆಂಬಲಿತ ಅಭ್ಯರ್ಥಿಯಾದ ಸರಸ್ವತಿ ಎ ಅಧ್ಯಕ್ಷರಾಗಿ ಸಜಿತಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ರಿಟನಿಂಗ್ ಅಧಿಕಾರಿಯಾಗಿ ಪ್ರತಿಮಾ, ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿಎಂ ಶರೀಫ್ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಉಜಿರೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ ಗೌಡ, ನೆರಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಗೌಡ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ಕೆಎಸ್ ರಾಮಕೃಷ್ಣ ಗೌಡ ಸಂಜೀವ ಗೌಡ ಉಪಸ್ಥಿತರಿದ್ದರು.

Related posts

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya
error: Content is protected !!