24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
error: Content is protected !!