26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya
error: Content is protected !!