July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya
error: Content is protected !!