September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya
error: Content is protected !!