24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!