July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya
error: Content is protected !!