September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆದಿದೆ.

ತಾರನಾಥ ಎಂ, ಬಾಲಕೃಷ್ಣ ಗೌಡ, ವಿಮಲಾ, ಲೀಲಾಧರ ಎ.ಎಸ್, ಶೋಭಾ ಪಿ.ಎಸ್ ಮನೋರಮಾ ಹಾಗೂ ಸೇವಾ ಭಾರತಿಯಿಂದ ಸರಸ್ವತಿ ಎ, ಸಜಿತ ಲೋಕೇಶ್ ಎ.ಸಿ ನಾಗೇಶ್ ಲೋಕೇಶ್ ಕೆ ಸಂಧ್ಯಾ ಸುಂದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಸೇವಾ ಭಾರತೀಯ ಬೆಂಬಲಿತ ಅಭ್ಯರ್ಥಿಯಾದ ಸರಸ್ವತಿ ಎ ಅಧ್ಯಕ್ಷರಾಗಿ ಸಜಿತಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ರಿಟನಿಂಗ್ ಅಧಿಕಾರಿಯಾಗಿ ಪ್ರತಿಮಾ, ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿಎಂ ಶರೀಫ್ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಉಜಿರೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ ಗೌಡ, ನೆರಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಗೌಡ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ಕೆಎಸ್ ರಾಮಕೃಷ್ಣ ಗೌಡ ಸಂಜೀವ ಗೌಡ ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya
error: Content is protected !!