July 23, 2026
ಪ್ರಮುಖ ಸುದ್ದಿಸಮಸ್ಯೆ

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೆಸ್ಕಾಂ ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಫೆ.26.ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಈ ಕೆಳಗೆ ನಮೂದಿಸಿದ 11ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು,ನಿಡ್ಲೆ,ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!