25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya
error: Content is protected !!