September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!