25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!