July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya
error: Content is protected !!