September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya
error: Content is protected !!