July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ಫೆ.22 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತ ವ್ಯಕ್ತಿಯ ವಾರೀಸುದಾರರ ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸು ಠಾಣೆ: 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370 ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!