23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ ಶ್ರೀ ಯುವಕ ಮಂಡಲಕ್ಕೆ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರವಿಕುಮಾರ್ ಎಂ., ಆಡಳಿತ ಅಧಿಕಾರಿ, ಗೀತಾ ಆರ್. ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಶ್ರೀಧರ್ ಕಲ್ಮಂಜ, ಪ್ರವೀಣ್ ಗೌಡ ಕರಿಯನೆಲ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷÀ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್, ಎಸ್. ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಶಾಂತಪ್ಪ ಎಮ್, ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!