26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

ಕೊಕ್ಕಡ : ಇಲ್ಲಿಯ ಅಡೈ ಶಿವಶಕ್ತಿ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50ಸಾವಿರ ಸಹಾಯಧನ ವಿತರಣೆ ಮಾಡಲಾಯಿತು.

ಬಿಜೆಪಿ 236 ನೇ ಬೂತ್ ಅಧ್ಯಕ್ಷರಾದ ಕಿರಣ್ ಬಾಳ್ತಿಮಾರ್ ಹಾಗೂ ಕುಶಾಲಪ್ಪ ಗೌಡ ಪೂವಾಜೆ, ಭಜನಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಲಂಬಿಲ, ಬಿಜೆಪಿ ಬೆಳ್ತಂಗಡಿ ಮಂಡಲ ಎಸ್ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ ಪೂವಾಜೆ,
ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕ ಶ್ರೀನಾಥ್ ಬಡೆಕೈಲು, ನಿಕಟ ಪೂರ್ವ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಮಲ್ಲಿಗೆ ಮಜಲು , ನಿಕಟಪೂರ್ವ ಪಂಚಾಯತ್ ಸದಸ್ಯ ಜಗದೀಶ್ ಪೂಜಾರಿ ಕೆಂಪಕೋಡಿ, ಶಿವಶಕ್ತಿ ಭಜನಾ ಮಂಡಳಿ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಅಡೈ , ಬಬಿತಾ ಕೊಲ್ಲಾಜೆ, ಕುಸುಮ ಅಡೈ ಸೇವಾ ನಿರತೆ ಧರ್ಮಸ್ಥಳ ಸಂಘ, ಮಹೇಂದ್ರ, ಶೀನ ಅಡೈ, ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya
error: Content is protected !!