25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಧರ್ಮಸ್ಥಳ : ಇಲ್ಲಿಯ ಕೆಂಬರ್ಜೆ ನಿವಾಸಿ ಸುರೇಶ್ ಗೌಡ (40)ರವರು ಮರದಿಂದ ಬಿದ್ದು ಮೃತ ಪಟ್ಟ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ.

ಬೆಳಗ್ಗೆ ಮಾವಿನಕಾಯಿ ಕೀಳಲು ಮರ ಹತ್ತಿದ ಸುರೇಶ್ ಅವರು ಆಕಸ್ಮಿಕವಾಗಿ ಮರದಿಂದ ರಸ್ತೆಗೆ ಬಿದ್ದ ಪರಿಣಾಮವಾಗಿ ಅಲ್ಲಿಯೇ ಸಾವನಪ್ಪಿದ್ದರು. ಮೃತರು ಪತ್ನಿ ಮಮತಾ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!