July 23, 2026
ಧಾರ್ಮಿಕಬೆಳ್ತಂಗಡಿವರದಿ

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದರು.

Related posts

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya
error: Content is protected !!