September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

ಬೆಳ್ತಂಗಡಿ: ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ, ಅವರಿಗೆ ಆತ್ಮ ಸ್ಥೈರ್ಯ ಕೊಡುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ ನೀಡಿತು.

ಕಳೆಂಜ ಗ್ರಾಮದ ರಾಮಣ್ಣ ಗೌಡ ಸುಮಾರು 26 ವರ್ಷಗಳ ಹಿಂದೆ ಕೃಷಿ ಮರದಿಂದ ಬಿದ್ದು ಬೆನ್ನುಹುರಿಗೆ ಗಾಯವಾಗಿ ಎದ್ದು ನಡೆಯಲಾರದ ಸ್ಥಿತಯಲ್ಲಿದ್ದು, ಬೆಳ್ತಂಗಡಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಹರಿದಾಸ್ ಎಸ್.ಎಮ್ ರವರ ತಂಡ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ, ನಿರ್ದೇಶಕರಾದ ಸುಕನ್ಯಾ ಹೆಚ್, ಸುಜೀತ್ ರಾವ್ ಉಜಿರೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya
error: Content is protected !!