25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ಫೆ.22 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತ ವ್ಯಕ್ತಿಯ ವಾರೀಸುದಾರರ ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸು ಠಾಣೆ: 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370 ಸಂಪರ್ಕಿಸುವಂತೆ ಕೋರಲಾಗಿದೆ.

Related posts

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya
error: Content is protected !!