22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ ಶ್ರೀ ಯುವಕ ಮಂಡಲಕ್ಕೆ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರವಿಕುಮಾರ್ ಎಂ., ಆಡಳಿತ ಅಧಿಕಾರಿ, ಗೀತಾ ಆರ್. ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಶ್ರೀಧರ್ ಕಲ್ಮಂಜ, ಪ್ರವೀಣ್ ಗೌಡ ಕರಿಯನೆಲ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷÀ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್, ಎಸ್. ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಶಾಂತಪ್ಪ ಎಮ್, ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya
error: Content is protected !!