September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ ಶ್ರೀ ಯುವಕ ಮಂಡಲಕ್ಕೆ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರವಿಕುಮಾರ್ ಎಂ., ಆಡಳಿತ ಅಧಿಕಾರಿ, ಗೀತಾ ಆರ್. ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಶ್ರೀಧರ್ ಕಲ್ಮಂಜ, ಪ್ರವೀಣ್ ಗೌಡ ಕರಿಯನೆಲ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷÀ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್, ಎಸ್. ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಶಾಂತಪ್ಪ ಎಮ್, ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!