37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಕೇರಳಂ (ಕೇರಳ) ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು ಭಾರತೀಯ ಜನತಾ ಪಾರ್ಟಿ ತಯಾರಿ ಆರಂಭಿಸಿದೆ.

ಕಾಸರಗೋಡು ಜಿಲ್ಲೆಯ ಕಾಸರಗೋಡು ಕ್ಷೇತ್ರಕ್ಕೆ ಪ್ರಭಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ, ,ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ, ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆಯವರನ್ನು ಬಿಜೆಪಿ ಚುನಾವಣೆ ಪ್ರಭಾರಿಯಾಗಿ ಬಿಜೆಪಿ ನೇಮಕಗೊಳಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇರಳ ರಾಜ್ಯ ಸಹ ಉಸ್ತುವಾರಿ ಮತ್ತು ಕಾಸರಗೋಡು ಜಿಲ್ಲೆಗೆ ನಳಿನ್ ಕುಮಾರ್ ಕಟೀಲ್‌ರನ್ನು ಚುನಾವಣೆ ಉಸ್ತುವಾರಿಯಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿರುತ್ತದೆ.

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!