22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಕೇರಳಂ (ಕೇರಳ) ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು ಭಾರತೀಯ ಜನತಾ ಪಾರ್ಟಿ ತಯಾರಿ ಆರಂಭಿಸಿದೆ.

ಕಾಸರಗೋಡು ಜಿಲ್ಲೆಯ ಕಾಸರಗೋಡು ಕ್ಷೇತ್ರಕ್ಕೆ ಪ್ರಭಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ, ,ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ, ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆಯವರನ್ನು ಬಿಜೆಪಿ ಚುನಾವಣೆ ಪ್ರಭಾರಿಯಾಗಿ ಬಿಜೆಪಿ ನೇಮಕಗೊಳಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇರಳ ರಾಜ್ಯ ಸಹ ಉಸ್ತುವಾರಿ ಮತ್ತು ಕಾಸರಗೋಡು ಜಿಲ್ಲೆಗೆ ನಳಿನ್ ಕುಮಾರ್ ಕಟೀಲ್‌ರನ್ನು ಚುನಾವಣೆ ಉಸ್ತುವಾರಿಯಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿರುತ್ತದೆ.

Related posts

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!