September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

ಬೆಳ್ತಂಗಡಿ: ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ, ಅವರಿಗೆ ಆತ್ಮ ಸ್ಥೈರ್ಯ ಕೊಡುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ ನೀಡಿತು.

ಕಳೆಂಜ ಗ್ರಾಮದ ರಾಮಣ್ಣ ಗೌಡ ಸುಮಾರು 26 ವರ್ಷಗಳ ಹಿಂದೆ ಕೃಷಿ ಮರದಿಂದ ಬಿದ್ದು ಬೆನ್ನುಹುರಿಗೆ ಗಾಯವಾಗಿ ಎದ್ದು ನಡೆಯಲಾರದ ಸ್ಥಿತಯಲ್ಲಿದ್ದು, ಬೆಳ್ತಂಗಡಿ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಹರಿದಾಸ್ ಎಸ್.ಎಮ್ ರವರ ತಂಡ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ, ನಿರ್ದೇಶಕರಾದ ಸುಕನ್ಯಾ ಹೆಚ್, ಸುಜೀತ್ ರಾವ್ ಉಜಿರೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!