July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ ಶ್ರೀ ಯುವಕ ಮಂಡಲಕ್ಕೆ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರವಿಕುಮಾರ್ ಎಂ., ಆಡಳಿತ ಅಧಿಕಾರಿ, ಗೀತಾ ಆರ್. ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಶ್ರೀಧರ್ ಕಲ್ಮಂಜ, ಪ್ರವೀಣ್ ಗೌಡ ಕರಿಯನೆಲ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷÀ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್, ಎಸ್. ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಶಾಂತಪ್ಪ ಎಮ್, ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!