July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಕೇರಳಂ (ಕೇರಳ) ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು ಭಾರತೀಯ ಜನತಾ ಪಾರ್ಟಿ ತಯಾರಿ ಆರಂಭಿಸಿದೆ.

ಕಾಸರಗೋಡು ಜಿಲ್ಲೆಯ ಕಾಸರಗೋಡು ಕ್ಷೇತ್ರಕ್ಕೆ ಪ್ರಭಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ, ,ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ, ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆಯವರನ್ನು ಬಿಜೆಪಿ ಚುನಾವಣೆ ಪ್ರಭಾರಿಯಾಗಿ ಬಿಜೆಪಿ ನೇಮಕಗೊಳಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇರಳ ರಾಜ್ಯ ಸಹ ಉಸ್ತುವಾರಿ ಮತ್ತು ಕಾಸರಗೋಡು ಜಿಲ್ಲೆಗೆ ನಳಿನ್ ಕುಮಾರ್ ಕಟೀಲ್‌ರನ್ನು ಚುನಾವಣೆ ಉಸ್ತುವಾರಿಯಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿರುತ್ತದೆ.

Related posts

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!