32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

ಕೊಕ್ಕಡ : ಇಲ್ಲಿಯ ಅಡೈ ಶಿವಶಕ್ತಿ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50ಸಾವಿರ ಸಹಾಯಧನ ವಿತರಣೆ ಮಾಡಲಾಯಿತು.

ಬಿಜೆಪಿ 236 ನೇ ಬೂತ್ ಅಧ್ಯಕ್ಷರಾದ ಕಿರಣ್ ಬಾಳ್ತಿಮಾರ್ ಹಾಗೂ ಕುಶಾಲಪ್ಪ ಗೌಡ ಪೂವಾಜೆ, ಭಜನಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಲಂಬಿಲ, ಬಿಜೆಪಿ ಬೆಳ್ತಂಗಡಿ ಮಂಡಲ ಎಸ್ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ ಪೂವಾಜೆ,
ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕ ಶ್ರೀನಾಥ್ ಬಡೆಕೈಲು, ನಿಕಟ ಪೂರ್ವ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಮಲ್ಲಿಗೆ ಮಜಲು , ನಿಕಟಪೂರ್ವ ಪಂಚಾಯತ್ ಸದಸ್ಯ ಜಗದೀಶ್ ಪೂಜಾರಿ ಕೆಂಪಕೋಡಿ, ಶಿವಶಕ್ತಿ ಭಜನಾ ಮಂಡಳಿ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಅಡೈ , ಬಬಿತಾ ಕೊಲ್ಲಾಜೆ, ಕುಸುಮ ಅಡೈ ಸೇವಾ ನಿರತೆ ಧರ್ಮಸ್ಥಳ ಸಂಘ, ಮಹೇಂದ್ರ, ಶೀನ ಅಡೈ, ಉಪಸ್ಥಿತರಿದ್ದರು.

Related posts

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya
error: Content is protected !!