July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

ಕೊಕ್ಕಡ : ಇಲ್ಲಿಯ ಅಡೈ ಶಿವಶಕ್ತಿ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50ಸಾವಿರ ಸಹಾಯಧನ ವಿತರಣೆ ಮಾಡಲಾಯಿತು.

ಬಿಜೆಪಿ 236 ನೇ ಬೂತ್ ಅಧ್ಯಕ್ಷರಾದ ಕಿರಣ್ ಬಾಳ್ತಿಮಾರ್ ಹಾಗೂ ಕುಶಾಲಪ್ಪ ಗೌಡ ಪೂವಾಜೆ, ಭಜನಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಲಂಬಿಲ, ಬಿಜೆಪಿ ಬೆಳ್ತಂಗಡಿ ಮಂಡಲ ಎಸ್ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ ಪೂವಾಜೆ,
ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕ ಶ್ರೀನಾಥ್ ಬಡೆಕೈಲು, ನಿಕಟ ಪೂರ್ವ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಮಲ್ಲಿಗೆ ಮಜಲು , ನಿಕಟಪೂರ್ವ ಪಂಚಾಯತ್ ಸದಸ್ಯ ಜಗದೀಶ್ ಪೂಜಾರಿ ಕೆಂಪಕೋಡಿ, ಶಿವಶಕ್ತಿ ಭಜನಾ ಮಂಡಳಿ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಅಡೈ , ಬಬಿತಾ ಕೊಲ್ಲಾಜೆ, ಕುಸುಮ ಅಡೈ ಸೇವಾ ನಿರತೆ ಧರ್ಮಸ್ಥಳ ಸಂಘ, ಮಹೇಂದ್ರ, ಶೀನ ಅಡೈ, ಉಪಸ್ಥಿತರಿದ್ದರು.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
error: Content is protected !!