23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಕ್ ಫಲಿತಾಂಶ ಪ್ರಕಟವಾಗಿದ್ದು, ಗುರವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಸುಪ್ರೀತ್ ಮಂಜುನಾಥ್ ಬಡಿಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸುಪ್ರೀತ್ ಮಂಜುನಾಥ್ 98.5567 ಪರ್ಸೆಂಟೈಲ್ ಪಡೆದಿದ್ದು, ಡ್ರಾಯಿಂಗ್ ನಲ್ಲಿ99.94 ಪಡೆದಿದ್ದಾರೆ. ಸುನೈನಾ 98.1738 ಪರ್ಸಂಟೈಲ್ ಪಡೆದು, ಬಿ ಪ್ಲಾನಿಂಗ್ ನಲ್ಲಿ 92. 4194 ಪರ್ಸೆಂಟೈಲ್ ಪಡೆದಿದ್ದಾರೆ. ಸಾನ್ವಿ ಪಿ ಎನ್ – 95. 8945, ಹೃಷಿಕೇಶ್ – 95.1993, ಎಂ.ಇಶಾನ್ – 94.4292, ಲಹರಿ ಎನ್ 93.1026, ಪ್ರತೀಕ್ಷಾ ಎಂ.ಕೆ 92.3237 ಪರ್ಸೆಂಟೈಲ್ ಪಡೆದಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya
error: Content is protected !!