September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಕ್ ಫಲಿತಾಂಶ ಪ್ರಕಟವಾಗಿದ್ದು, ಗುರವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಸುಪ್ರೀತ್ ಮಂಜುನಾಥ್ ಬಡಿಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸುಪ್ರೀತ್ ಮಂಜುನಾಥ್ 98.5567 ಪರ್ಸೆಂಟೈಲ್ ಪಡೆದಿದ್ದು, ಡ್ರಾಯಿಂಗ್ ನಲ್ಲಿ99.94 ಪಡೆದಿದ್ದಾರೆ. ಸುನೈನಾ 98.1738 ಪರ್ಸಂಟೈಲ್ ಪಡೆದು, ಬಿ ಪ್ಲಾನಿಂಗ್ ನಲ್ಲಿ 92. 4194 ಪರ್ಸೆಂಟೈಲ್ ಪಡೆದಿದ್ದಾರೆ. ಸಾನ್ವಿ ಪಿ ಎನ್ – 95. 8945, ಹೃಷಿಕೇಶ್ – 95.1993, ಎಂ.ಇಶಾನ್ – 94.4292, ಲಹರಿ ಎನ್ 93.1026, ಪ್ರತೀಕ್ಷಾ ಎಂ.ಕೆ 92.3237 ಪರ್ಸೆಂಟೈಲ್ ಪಡೆದಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya
error: Content is protected !!