23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya
error: Content is protected !!