ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

ಬೆಳ್ತಂಗಡಿ: ಗೌರವಾನ್ವಿತ ಸದಾಶಿವ ಶೆಟ್ಟಿ ಕನ್ಯಾನ ಅವರು, ಅವರ ದಾನ ಕಾರ್ಯಕ್ರಮಗಳಿಗೆ ಹಿತಿಶ್ರೀ ಎಂಬ ತೀರ್ಮಾನದಿಂದ ಹಿಂದೆ ಸರಿದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಸುಖಾಂತ್ಯ ಕಂಡಿದ್ದು, ಈಯೊಂದು ಬೆಳವಣಿಗೆ ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಸದಾಶಿವ ಶೆಟ್ಟಿ ಅಭಿಮಾನಿ ಸಂಘ ಬೆಳ್ತಂಗಡಿ ಇದರ ಸಂಘಟಕರಾದ ಸಂದೀಪ್ ಶೆಟ್ಟಿ ಮಂದರ್ಸ ತಾಳಿಪಾಡಿಗುತ್ತು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಮ್ಮ ಮಾರ್ಗದರ್ಶಕರು, ಹಿರಿಯರಾದ ಸದಾಶಿವ ಶೆಟ್ಟಿ ಅವರಿಗೆ ಮುಂದೆಯೂ ಗೌರವ ಸಿಗುವಂತಾಗಲಿ ಮತ್ತು ಅವರ ಈಯೊಂದು ತೀರ್ಮಾನ ಹರ್ಷವನ್ನು ತಂದಿದೆ. ಬಡವರಿಗೆ ಮತ್ತು ಧೀನ ದಲಿತರಿಗೆ, ಸಂಘ ಸಂಸ್ಥೆಗಳಿಗೆ ಇನ್ನಷ್ಟು ಅವರ ಸೇವೆ, ಸಹಕಾರ ಸಿಗುವಂತಾಗಲಿ ಎಂದು ತಿಳಿಸಿರುತ್ತಾರೆ.

Related posts

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
error: Content is protected !!