23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ| ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ರೂ . 1,45,000 ಮೌಲ್ಯದ ಸ್ಮಾರ್ಟ್ ಟಿವಿ ಯನ್ನು ಇಂದು ಬಿಡುಗಡೆ ಮಾಡಲಾಯಿತು.

ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ತಾವು ನೀಡಿದ ಈ ಕೊಡುಗೆಯು ಶೈಕ್ಷಣಿಕ ಅಭಿವೃದ್ಧಿಗೆ ಬಹಳ ಸಹಕರಿಯಾಗಿದೆ ತಮ್ಮ ಈ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಣ ಮೇಲಿನ ಕಾಳಜಿಗೆ ನಾವು ಸದಾ ಋಣಿಯಾಗಿದ್ದೇವೆ.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಎಇ.ಎಮ್.ಸಿ ಅಧ್ಯಕ್ಷ ಅನಿಲ ಕುಮಾರ್, ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಪಾರೆಂಕಿ ಸಿ ಒಕ್ಕೂಟ ಅಧ್ಯಕ್ಷ ಹರೀಶ, ಶಾಲಾ ಮುಖ್ಯ ಶಿಕ್ಷಕರು ಶ್ರೀಮತಿ ಮಂಜುಳಾ, ಶ್ರೀಮತಿ ಶ್ರದ್ದಾ, ವಿದ್ಯಾ,ಸೇವಾಪ್ರತಿನಿಧಿ ಶ್ರೀಮತಿ ನಂದಿನಿ, ಹಾಗೂ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಇಕ್ಬಾಲ್, ವಿದ್ಯಾರ್ಥಿ ಪಾಲಕರು ವಿಜಯಶ್ರೀ, ಶಶಿಕಲಾ, ಶಾಂತ, ಸುಜಾತ, ಚೈತ್ರ, ಸಂದ್ಯಾ, ಶಕುಂತಲಾ, ಸುಶೀಲ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!