23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

ಬೆಳ್ತಂಗಡಿ : ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಇವರಿಗೆ ಹೂಗುಚ್ಛ ಕೊಟ್ಟು ನಿವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು.

ಇವರು ಸ್ಕೌಟ್ ಗೈಡ್ಸ್ ಗೆ ನೀಡಿದಂತಹ ಸಹಕಾರ ಅಮೂಲ್ಯವಾದುದು. ಪ್ರತಿ ಕಾರ್ಯಕ್ರಮದಲ್ಲೂ ಶಿಕ್ಷಣಾಧಿಕಾರಿಗಳ ಸಲಹೆ ಸೂಚನೆ, ಮಾರ್ಗದರ್ಶನವಿತ್ತು. ಇವರಿಗೆ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಪೂಜಾರಿ, ಸ್ಕೌಟ್ ಗೈಡ್ಸ್ ಶಿಕ್ಷಕರಾದ ಅಮೀತಾ, ರಮ್ಯಾ ಬಿ ಎಸ್, ಕಾರುಣ್ಯ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!