September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

ಬೆಳ್ತಂಗಡಿ : ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಇವರಿಗೆ ಹೂಗುಚ್ಛ ಕೊಟ್ಟು ನಿವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು.

ಇವರು ಸ್ಕೌಟ್ ಗೈಡ್ಸ್ ಗೆ ನೀಡಿದಂತಹ ಸಹಕಾರ ಅಮೂಲ್ಯವಾದುದು. ಪ್ರತಿ ಕಾರ್ಯಕ್ರಮದಲ್ಲೂ ಶಿಕ್ಷಣಾಧಿಕಾರಿಗಳ ಸಲಹೆ ಸೂಚನೆ, ಮಾರ್ಗದರ್ಶನವಿತ್ತು. ಇವರಿಗೆ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಪೂಜಾರಿ, ಸ್ಕೌಟ್ ಗೈಡ್ಸ್ ಶಿಕ್ಷಕರಾದ ಅಮೀತಾ, ರಮ್ಯಾ ಬಿ ಎಸ್, ಕಾರುಣ್ಯ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!