July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

ಬೆಳ್ತಂಗಡಿ: ಗೆಜ್ಜೆಗಿರಿ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಕ್ಷೇತ್ರದ ಸೇವೆಗಾಗಿ ಪ್ರಸಾದ ರೂಪವಾಗಿ ಶಾಲೂ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೇರಾಜೆ, ನಾರಾಯಣ ಮಚ್ಚಿನ ಹಾಗೂ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕರು ಮತ್ತು ಆಡಳಿತ ಸದಸ್ಯರಾದ ನಿತ್ಯಾನಂದ ಎನ್ ನಾವರ ಉಪಸ್ಥಿತರಿದ್ದರು.

Related posts

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!