25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ  ಗಣೇಶ್ ಪೂಜಾರಿ ಅವರು ಫೆ.27ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅವರಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಶಕುಂತಲಾ ಶೆಣೈ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್, ಮೂಡಬಿದಿರೆ ತಾಲೂಕು ಪಂಚಾಯತ್ ಇಓ ಕುಸುಮಾಧರ್, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್,  ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧಾಕರ್, ಪಂಚಾಯತ್ ನೌಕರರ ಸಂಘದ ಸಂಘದ ಅಧ್ಯಕ್ಷ ಸತೀಶ್ ನಾರಾವಿ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ನಿವೃತ್ತ ಪ್ರಭಾರ ಪಿಡಿಓ ದಿನೇಶ್ ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನೌಕರರು, ವಿವಿಧ ಇಲಾಖೆಗಳ ಅಧಿಕಾರಿಗಳು ಗಣೇಶ್ ಅವರ ನಿವೃತ್ತ ಜೀವನಕ್ಕೆ ಶುಭ ಕೋರಿದರು.

Related posts

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya
error: Content is protected !!