37.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿ
ಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದ
ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್
ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು ಹಾಗೂ
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೆ.ನೇಮಿರಾಜ್ ಕಿಲ್ಲೂರ್ ರವರ ತಾಯಿಯವರಾದ ‌ಇವರು
ಎರಡು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರು ಈ ಹಿಂದೆ ಮಿತ್ತಬಾಗಿಲು ಮಂಡಲ ಪಂಚಾಯತ್ ಸದಸ್ಯರಾಗಿ ಜನಸೇವೆ ಮಾಡಿದ್ದು, ಸ್ಥಳೀಯ ಜನರ ಪ್ರೀತಿಯ ನಂದಾರಕ್ಕ
ಆಗಿದ್ದರು. ಮೃತರ ಅಂತ್ಯಕ್ರಿಯೆ ಫೆ.27‌ ಶುಕ್ರವಾರ ಬೆಳಿಗ್ಗೆ 11-30 ಕ್ಕೆ
ಕೊಪ್ಪದಗಂಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

.

Related posts

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಉಜಿರೆ: ಕೊಳಪ್ಪಲ ನಿವಾಸಿ ಡೀಕಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!