July 23, 2026
ನಿಧನ

ಮಿತ್ತಬಾಗಿಲು ಮಂಡಲ ಪಂಚಾಯತ್ ಮಾಜಿ ಸದಸ್ಯೆಶ್ರೀಮತಿ ನಂದಾರು ನಿಧನ

ಕಡಿರುದ್ಯಾವರ : ಇಲ್ಲಿನ ಕೊಪ್ಪದಗಂಡಿ ನಿವಾಸಿ
ಶ್ರೀಮತಿ ನಂದಾರು ( 78ವ) ಇವರು ಅಲ್ಪಕಾಲದ
ಅಸೌಖ್ಯದಿಂದಾಗಿ ಮಂಗಳೂರಿನ ವೆನ್ಲಾಕ್
ಆಸ್ಪತ್ರೆಯಲ್ಲಿ ಫೆ.26 ಗುರುವಾರ ನಿಧನ ಹೊಂದಿದ್ದಾರೆ.
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಬೆಳ್ತಂಗಡಿ ತಾಲೂಕು ಸಮಿತಿಯ ಮಾಜಿ ಸಂಚಾಲಕರು ಹಾಗೂ
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೆ.ನೇಮಿರಾಜ್ ಕಿಲ್ಲೂರ್ ರವರ ತಾಯಿಯವರಾದ ‌ಇವರು
ಎರಡು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇವರು ಈ ಹಿಂದೆ ಮಿತ್ತಬಾಗಿಲು ಮಂಡಲ ಪಂಚಾಯತ್ ಸದಸ್ಯರಾಗಿ ಜನಸೇವೆ ಮಾಡಿದ್ದು, ಸ್ಥಳೀಯ ಜನರ ಪ್ರೀತಿಯ ನಂದಾರಕ್ಕ
ಆಗಿದ್ದರು. ಮೃತರ ಅಂತ್ಯಕ್ರಿಯೆ ಫೆ.27‌ ಶುಕ್ರವಾರ ಬೆಳಿಗ್ಗೆ 11-30 ಕ್ಕೆ
ಕೊಪ್ಪದಗಂಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

.

Related posts

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!